logo

ಪೊಲೀಸ್ ವರ್ಲ್ಡ್

www.policeworldnews.com

ಸಿಂಹವಾಣಿ
ದಿನದಲ್ಲಿ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ. ಇಲ್ಲವಾದಲ್ಲಿ ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶದಿಂದ ವಂಚಿತರಾಗುತ್ತೀರಿ. ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.
--ಸ್ವಾಮಿ ವಿವೇಕಾನಂದ

ಪ್ರಾಥಮಿಕ ಶಾಲಾ 14 ವರ್ಷ ಒಳಗಿನ ಬಾಲಕ /ಬಾಲಕಿಯರ ಹಾವೇರಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿ.

ಚುನಾವಣಾ ಆಯೋಗದಿಂದ ಭರ್ಜರಿ ಬೇಟೆ : ರಾಜ್ಯಾದ್ಯಂತ ಆರೇ ದಿನಗಳಲ್ಲಿ 47 ಕೋಟಿ ರೂ.ಜಪ್ತಿ!
Published By: ಅಶೋಕ. ಗುಂಡಿನಮನಿ .ನಿಡಗುಂದಿ ತಾಲೂಕ ರಿಪೋರ್ಟರ್
Last Updated Date:  03-Apr-2023
ಕಲಾಸುದ್ದಿ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ರಾಜ್ಯಾದ್ಯಂತ ನಗದು, ಮದ್ಯ, ಉಡುಗೊರೆ, ಮಾದಕವಸ್ತುಗಳು ಸೇರಿದಂತೆ ಒಟ್ಟು 47.43 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿವೆ.
ಮಾರ್ಚ್ 29 ರಿಂದ ಪೊಲೀಸ್, ಅದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಜಾಗೃತ ದಳಗಳು ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸಿ 12.82 ಕೋಓಇ ರೂ. ನಗದು, 16.02 ಕೋಟಿ ರೂ.ಮೌಲ್ಯದ 2.78 ಲಕ್ಷ ಲಕ್ಷ ಲೀಟರ್ ಮದ್ಯ, 41.26 ಲಕ್ಷ ರೂ.ಮೌಲ್ಯದ 79.44 ಕೆ.ಜಿ.ಮಾದಕವಸ್ತುಗಳು. 6.72 ಕೋಓಟಿ ರೂ. ಮೌಲ್ಯದ 13.575 ಕೆ.ಜಿ. ತೂಕದ ಚಿನ್ನ, 63.98 ಲಕ್ಷ ರೂ. ಮೌಲ್ಯದ 88.763 ಕೆ.ಜಿ.ತೂಕದ ಬೆಳ್ಳಿ ಹಾಗೂ 10.79 ಕೋಟಿ ರೂ. ಮೌಲ್ಯದ ವಿವಿಧ ಕೊಡುಗೆ ಸೇರಿದಂತೆ ಒಟ್ಟು 47.43 ಕೋಟಿ ರೂ. ಮೌಲ್ಯದ ವಸ್ತುಗಳು ಜಪ್ತಿ ಮಾಡಿವೆ.
ಚುನಾವಣಾ ವೇಳಾಪಟ್ಟಿ ಘೋಷಣೆಗೂ ಮುನ್ನ ರಾಜ್ಯಾದ್ಯಂತ 80 ಕೋಟಿ ರೂ. ನಗದು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅಬಕಾರಿ ಇಲಾಖೆಯು 450 ಗಂಭೀರ ಪ್ರಕರಣಗಳು, ಮದ್ಯದ ಪರವಾನಗಿ ನಿಯಮ ಉಲ್ಲಂಘನೆ ಅಡಿ 305 ಪ್ರಕರಣಗಳು,16 ಎನ್ ಡಿಪಿಎಸ್ ಮತ್ತು ಕರ್ನಾಟಕ ಅಬಕಾರಿ ಕಾಯ್ದೆಯಡಿ ಒಟ್ಟು 1,238 ಪಪ್ರಕಗಳನ್ನು ದಾಖಲಿಸಿದು. 270 ವಾಹನಗಳನ್ನು ಜಪ್ತಿ ಮಾಡಿದೆ. ಜಪ್ತಿ ಸಂಬಂಧಿಸಿದಂತೆ  ಕಲಂ  316 ಎಫ್ ಐಆರ್ ದಾಖಲಾಗಿದೆ.


kkkkkk


kkkkkk


ಇತ್ತೀಚಿನ ಸುದ್ದಿ
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img