logo

ಪೊಲೀಸ್ ವರ್ಲ್ಡ್

www.policeworldnews.com

ಸಿಂಹವಾಣಿ
ದಿನದಲ್ಲಿ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ. ಇಲ್ಲವಾದಲ್ಲಿ ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶದಿಂದ ವಂಚಿತರಾಗುತ್ತೀರಿ. ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.
--ಸ್ವಾಮಿ ವಿವೇಕಾನಂದ

ಪ್ರಾಥಮಿಕ ಶಾಲಾ 14 ವರ್ಷ ಒಳಗಿನ ಬಾಲಕ /ಬಾಲಕಿಯರ ಹಾವೇರಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿ.

ರೈತರ ಸಾಲ ತುಂಬುವುದು ಎರಡು ತಿಂಗಳು ಮುಂದೊಡಿಕೆ ಮಾಡಿ ಎಂದು ಸರ್ಕಾರಕ್ಕೆ ಮನವಿ.
ಆರ್ ವಿ ದೇಶಪಾಂಡೆ ಹೇಳಿಕೆ .
Published By: ರಮೇಶ. ವಿ. ಯದುನಿ.
Last Updated Date:  30-Apr-2023
ಕಲಾಸುದ್ದಿ

ರೈತರ ಸಾಲ ತುಂಬುವುದು ಎರಡು ತಿಂಗಳು ಮುಂದೊಡಿಕೆ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ ಎಂದು ಆರ್ ವಿ ದೇಶಪಾಂಡೆ ಇವರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ . ಹೌದು ವೀಕ್ಷಕರೇ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ್ ಆರ್ ವಿ ದೇಶಪಾಂಡೆ ಇವರ ಗೃಹ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿ ಇವರು ಅಲ್ಲಿನ ಸುತ್ತಮುತ್ತಲಿನ ರೈತರ ಸಮಸ್ಯೆಯನ್ನ ನೋಡಿ ಹಾಗೂ ಅನೇಕ ಊರುಗಳಲ್ಲಿ ಜಾತ್ರಾ ಮಹೋತ್ಸವ ಇಟ್ಕೊಂಡಿರುವ ರೈತರು. ಅವರ ಕಷ್ಟ ದುಃಖಗಳನ್ನು ನೋಡಿ ಸರ್ಕಾರಕ್ಕೆ ಎರಡು ತಿಂಗಳ ಕಾಲ ಅವರು ತೆಗೆದುಕೊಂಡ ಸಾಲವನ್ನು ತೀರಿಸಲು ಆರ್ ವಿ ದೇಶಪಾಂಡೆ ಇವರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.


kkkkkk


kkkkkk


ಇತ್ತೀಚಿನ ಸುದ್ದಿ
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img