logo

ಪೊಲೀಸ್ ವರ್ಲ್ಡ್

www.policeworldnews.com

ಸಿಂಹವಾಣಿ
ದಿನದಲ್ಲಿ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ. ಇಲ್ಲವಾದಲ್ಲಿ ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶದಿಂದ ವಂಚಿತರಾಗುತ್ತೀರಿ. ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.
--ಸ್ವಾಮಿ ವಿವೇಕಾನಂದ

ಪ್ರಾಥಮಿಕ ಶಾಲಾ 14 ವರ್ಷ ಒಳಗಿನ ಬಾಲಕ /ಬಾಲಕಿಯರ ಹಾವೇರಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿ.

ಮಾತು ಸಾಧನೆ ಆಗಬಾರದು ಸಾಧನೆ ಮಾತಾಗಬೇಕು. ಎಂದು ಮತ ಪ್ರಚಾರ ಆರ್ ವಿ ದೇಶಪಾಂಡೆ.
Published By: ರಮೇಶ್ ವಿ ಯದುನಿ
Last Updated Date:  02-May-2023
ಕಲಾಸುದ್ದಿ

ಕ್ಷೇತ್ರದ ಜನತೆಯ ಪ್ರೀತಿ‌, ಪ್ರೋತ್ಸಾಹ, ಆಶೀರ್ವಾದ, ಬೆಂಬಲಕ್ಕೆ ಬೆಲೆ ಕಟ್ಟಲಾಗದು.ಹಳಿಯಾಳ ವಿಧಾನಸಭಾ ಕ್ಷೇತ್ರದ ಬಿ.ಕೆ. ಹಳ್ಳಿ,ತತ್ವಣಗಿ,ಚಿಬ್ಬಲಗೇರಿ ಹಾಗೂ ಸಾಂಬ್ರಾಣಿ ಗ್ರಾ ಮದ ಜನತೆಯೊಂದಿಗೆ ಆರ್ ವಿ ದೇಶಪಾಂಡೆಯವರು ಚುನಾವಣಾ ಪ್ರಚಾರ ಸಭೆಯನ್ನು ನಡೆಸಿ ಮತಯಾಚನೆ ಮಾಡಿದರು. ಮಾತು ಸಾಧನೆ ಆಗಬಾರದು ಸಾಧನೆ ಮಾತಾಗಬೇಕು,ಸಾಧನೆ ಮಾಡಿದವರು ಜನಮಾನಸದಲ್ಲಿ ಉಳಿಯುತ್ತಾರೆ ಎನ್ನುವ ಉದ್ದೇಶದಿಂದ ಕಳೆದ 5 ವರ್ಷಗಳಲ್ಲಿ ಕ್ಷೇತ್ರವನ್ನು ಅಭಿವೃದ್ಧಿ ಕೆಲಸಗಳ ಮೂಲಕ ಮುನ್ನೆಡಿಸಿ, ಜನಮಾನಸದಲ್ಲಿ ಉಳಿಯವ ತರಹ ನನ್ನ ಮತಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಗಳನ್ನು‌ ಕೈಗೊಂಡಿದ್ದೇನೆ. ನಿಮ್ಮೆಲ್ಲರ‌ ಪ್ರೀತಿ, ಪ್ರೋತ್ಸಾಹ,ಬೆಂಬಲ ಯಾವತ್ತಿಗೂ ಕಾಂಗ್ರೆಸ್ ಪಕ್ಷ ಹಾಗೂ ನನ್ನ ಮೇಲಿರಲಿ ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


kkkkkk


kkkkkk


ಇತ್ತೀಚಿನ ಸುದ್ದಿ
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img