logo

ಪೊಲೀಸ್ ವರ್ಲ್ಡ್

www.policeworldnews.com

ಸಿಂಹವಾಣಿ
ದಿನದಲ್ಲಿ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ. ಇಲ್ಲವಾದಲ್ಲಿ ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶದಿಂದ ವಂಚಿತರಾಗುತ್ತೀರಿ. ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.
--ಸ್ವಾಮಿ ವಿವೇಕಾನಂದ

ಪ್ರಾಥಮಿಕ ಶಾಲಾ 14 ವರ್ಷ ಒಳಗಿನ ಬಾಲಕ /ಬಾಲಕಿಯರ ಹಾವೇರಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿ.

ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ರವರಿಗೆ ಮಂತ್ರಿ ಸ್ಥಾನ ನೀಡದಿದ್ದರೆ ಸಾಮೂಹಿಕ ಕಾಂಗ್ರೆಸ್ ತೊರೆಯುವುದಾಗಿ ಎಚ್ಚರಿಕೆ.
Published By: ಸಂತೋಷ್ ರಾಮ್
Last Updated Date:  29-May-2023
ಕಲಾಸುದ್ದಿ

ಮೈಸೂರು -: 27 -: ಹೌದು .. ಮುಸ್ಲಿಂ ಸಮುದಾಯ ಹಾಗೂ ಕ್ರಿಶ್ಚಿಯನ್ ಸಮುದಾಯ ಒಗ್ಗೂಡಿ ಸಾಮೂಹಿಕವಾಗಿ ಕಾಂಗ್ರೆಸ್ ತೊರೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ. ನಗರದ ಹೃದಯ ಭಾಗದ ನಲಾಪಡ್ ಹೋಟೆಲ್ ನಲ್ಲಿ ಮುಸ್ಲಿಂ ಸಮುದಾಯ ಮತ್ತು ಕ್ರಿಶ್ಚಿಯನ್ ಸಮುದಾಯ ಒಗ್ಗೂಡಿ ಸಭೆ ನಡೆಸಿದರು.ಇಂದಿನ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ರವರು ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರು ಚುನಾವಣೆಗೂ ಮುನ್ನ ಮುಸ್ಲಿಂ ಸಮುದಾಯದ ಗುರುಗಳಲ್ಲಿ ಹಾಗೂ ಕ್ರಿಶ್ಚಿಯನ್ ಸಮುದಾಯದ ಗುರುಗಳು (ಪಾಧರ್) ರವರನ್ನು ಕರೆಸಿ ಮಾತು ನೀಡಿದ್ದರು. ಆದರೆ ಈಗ ಮಾತು ತಪ್ಪುವುದರ ಮೂಲಕ ನಮ್ಮ ಸಮುದಾಯಕ್ಕೆ ಅನ್ಯಾಯ ವನ್ನೂ ಮಾಡಿದ್ದಾರೆ. ಸತತವಾಗಿ ಆರು ಭಾರಿ ಗೆಲುವು ಸಾಧಿಸಿದ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವರ್ ಸೇಠ್ ರವರಿಗೆ ಅನ್ಯಾಯ ವಾಗಲು ನಾವು ಸಹಿಸುವುದಿಲ್ಲ. ನಮ್ಮ ಸಮುದಾಯದಿಂದ 80.% ವೋಟು ಪಡೆದು ಕರ್ನಾಟಕದಲ್ಲಿ ಇಂದು ಕಾಂಗ್ರೆಸ್ ಚುಕ್ಕಾಣಿ ಹಿಡಿದಿದೆ. ಉಪ ಮುಖ್ಯ ಮಂತ್ರಿ ಸ್ಥಾನವನ್ನು ನೀಡಲಿಲ್ಲ ಕನಿಷ್ಠ ಮಂತ್ರಿ ಸ್ಥಾನ ವಾದರು ನೀಡಬೇಕು. ಇಲ್ಲದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲುಣಿಸುವುದು ಖಚಿತ. ಎಂದು ಮುಸ್ಲಿಂ ಸಮುದಾಯ ಮತ್ತು ಕ್ರಿಶ್ಚಯನ್ ಸಮುದಾಯ ಎಚ್ಚರಿಕೆ ನೀಡಿದೆ. ಇದೆ ಸಂಧರ್ಭದಲ್ಲಿ ಹಲವು ಮುಸ್ಲಿಂ ಸಮುದಾಯದ ಗುರುಗಳು ಮುಖಂಡರು ಹಾಗೂ ಚರ್ಚ್ ಫಾದರ್ ಗಳು ಭಾಗಿಯಾಗಿದ್ದರು. ವರದಿ : ಸಂತೋಷ್ ರಾಮ್ ವರದಿಗಾರ್


kkkkkk


kkkkkk


ಇತ್ತೀಚಿನ ಸುದ್ದಿ
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img