logo

ಪೊಲೀಸ್ ವರ್ಲ್ಡ್

www.policeworldnews.com

ಸಿಂಹವಾಣಿ
ದಿನದಲ್ಲಿ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ. ಇಲ್ಲವಾದಲ್ಲಿ ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶದಿಂದ ವಂಚಿತರಾಗುತ್ತೀರಿ. ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.
--ಸ್ವಾಮಿ ವಿವೇಕಾನಂದ

ಪ್ರಾಥಮಿಕ ಶಾಲಾ 14 ವರ್ಷ ಒಳಗಿನ ಬಾಲಕ /ಬಾಲಕಿಯರ ಹಾವೇರಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿ.

ಸಿಡಿಲಿಗೆ ರೈತ ಯುವಕ ಸಾವು.
Published By: ಅಶೋಕ ಗುಂಡಿನಮನಿ.ನಿಡಗುಂದಿ ತಾಲೂಕ ರಿಪೋರ್ಟರ್
Last Updated Date:  29-May-2023
ಕಲಾಸುದ್ದಿ

ನಿಡಗುಂದಿ -: ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಸಮೀಪದ ಕಿರಿಶ್ಯಾಳ ಎಂಬ ಗ್ರಾಮದಲ್ಲಿ ರಾಜ್ಯದಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಸಿಡಿಲು ಮತ್ತು ಗುಡುಗು ಸಹಿತ ಮಳೆಗೆ ಯುವಕ ನೂರುವ ಸಿಡಿಲಿಗೆ ಬಲಿಯಾದ ಘಟನೆ ನಡೆದಿರುವುದು. ಸಂಜೆ ಹೊತ್ತಿಗೆ ಹೊಲದಲ್ಲಿ ಕೃಷಿ ಕಾರ್ಯವನ್ನು ನಿರ್ವಹಿಸುತ್ತಿದ್ದ  ದ್ಯಾಮಣ್ಣ . ಸಿದ್ದಪ್ಪ . ಸೆರೆಕಾರ (20) ಎಂಬ ಯುವಕನಿಗೆ ಸಿಡಿಲು ಬಡದು ಸಾವನ್ನಪ್ಪಿರುವ ಘಟನೆ ನಿಡಗುಂದಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ಈ ಘಟನಾ ಸ್ಥಳಕ್ಕೆ ನಿಡಗುಂದಿ ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಸಿಬ್ಬಂದಿ ವರ್ಗ ಭೇಟಿ ನೀಡಿ ಪರಿಶೀಲನೆ ನಡೆಸಿದರು.


kkkkkk


kkkkkk


ಇತ್ತೀಚಿನ ಸುದ್ದಿ
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img