logo

ಪೊಲೀಸ್ ವರ್ಲ್ಡ್

www.policeworldnews.com

ಸಿಂಹವಾಣಿ
ದಿನದಲ್ಲಿ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ. ಇಲ್ಲವಾದಲ್ಲಿ ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶದಿಂದ ವಂಚಿತರಾಗುತ್ತೀರಿ. ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.
--ಸ್ವಾಮಿ ವಿವೇಕಾನಂದ

ಪ್ರಾಥಮಿಕ ಶಾಲಾ 14 ವರ್ಷ ಒಳಗಿನ ಬಾಲಕ /ಬಾಲಕಿಯರ ಹಾವೇರಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿ.

ಆಸರೆ ಫೌಂಡೇಶನ ಹಾಗೂ ACF ಕರ್ನಾಟಕ ವತಿಯಿಂದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಲನಚಿತ್ರ ನಟ ಅಕ್ಷಯ ಚಂದ್ರಶೇಖರ್ ಇವರಿಂದ ಚಾಲನೆ ನೀಡಲಾಯಿತು.
Published By: Police World News
Last Updated Date:  19-Jun-2023
ಕಲಾಸುದ್ದಿ

ದಿನಾಂಕ 18.06.2023 ರಂದು ಆಸರೆ ಫೌಂಡೇಶನ್ ಇಂದ ಕೆಕೆ ಕೊಪ್ಪ ಧರ್ಮಪುರ ಗೋಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಗಳಾದ ಚಲನಚಿತ್ರ ನಟ ಅಕ್ಷಯ್ ಚಂದ್ರಶೇಖರ್ ಅವರು ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಅವರ ಜೊತೆಗೆ ಫಿಟ್ ಕರ್ನಾಟಕ ಮಿಷಿನ್ ಅಧ್ಯಕ್ಷರಾದ ಪೂಜಾ ಗಣೇಶ್, ಎ ಸಿ ಎಫ್ ಅಧ್ಯಕ್ಷರಾದ ಬಿ ಎಚ್ ಜಮಾದಾರ್, ಸಂಗೊಳ್ಳಿ ರಾಯಣ್ಣ ಕಾಲೇಜ್ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಕೆಎಲ್ಇ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಗ್ರಾಮದ ಮುಖಂಡರು ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಜೊತೆಗೆ ಪರಿಸರ ಬಗ್ಗೆ ಜಾಗೃತಿ ಹಾಗೂ ಮರದ ಮಹತ್ವ ಕಾರ್ಯಕ್ರಮದಲ್ಲಿ ವಿವರಣೆ ಮಾಡಲಾಯಿತು. ಆಸರೆ ಫೌಂಡೇಶನ್ ಅಧ್ಯಕ್ಷರಾದ ಆಕಾಶ್ ಚಂದ್ರಶೇಖರ್, ಉಪಾಧ್ಯಕ್ಷರಾದ ರಾಜೇಂದ್ರ ಪಾಟೀಲ್ ಹಾಗೂ ಸದಸ್ಯರು ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.


kkkkkk


kkkkkk


ಇತ್ತೀಚಿನ ಸುದ್ದಿ
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img