logo

ಪೊಲೀಸ್ ವರ್ಲ್ಡ್

www.policeworldnews.com

ಸಿಂಹವಾಣಿ
ದಿನದಲ್ಲಿ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ. ಇಲ್ಲವಾದಲ್ಲಿ ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶದಿಂದ ವಂಚಿತರಾಗುತ್ತೀರಿ. ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.
--ಸ್ವಾಮಿ ವಿವೇಕಾನಂದ

ಪ್ರಾಥಮಿಕ ಶಾಲಾ 14 ವರ್ಷ ಒಳಗಿನ ಬಾಲಕ /ಬಾಲಕಿಯರ ಹಾವೇರಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿ.

ಕಿತ್ತೂರಿನ ಜನಪ್ರಿಯ ಶಾಸಕರಾದ ಶ್ರೀ ಬಾಬಾಸಾಹೇಬ ಪಾಟೀಲ ಹುಟ್ಟುಹಬ್ಬದ ನಿಮಿತ್ಯ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ಹಂಚಲಾಯಿತು.
Published By: Police World News
Last Updated Date:  22-Jul-2023
ಕಲಾಸುದ್ದಿ

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹುಣಸಿಕಟ್ಟಿ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಕಿತ್ತೂರು ಶಾಸಕರಾದ ಶ್ರೀ ಬಾಬಾಸಾಹೇಬ್ ಪಾಟೀಲ ಅವರ ಹುಟ್ಟು ಹಬ್ಬದ ನಿಮಿತ್ಯ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲಗಳ  ಕಿಟ್ಗಳನ್ನ  ಹಂಚಲಾಯಿತು.ಈ ಸಂದರ್ಭದಲ್ಲಿ ಹುಣಸಿಕಟ್ಟಿ ಗ್ರಾಮ ಪಂಚಾಯತಿ ಸದಸ್ಯರಾದ ಕಲ್ಮೇಶ ನಾಡಗೌಡರು, ಸಚಿನ್ ಯರಗೊಪ್ಪ, ಹಾಗೂ ಗ್ರಾಮದ ಮುಖಂಡರಾದ ಮೆಹಬೂಬ್ ಗಡಾದ ಹಾಗೂ ಗ್ರಾಮದ ಪ್ರಮುಖರು ಯುವಕರು ಮತ್ತಿತರು ಉಪಸ್ಥಿತರಿದ್ದರು.


kkkkkk


kkkkkk


ಇತ್ತೀಚಿನ ಸುದ್ದಿ
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img