logo

ಪೊಲೀಸ್ ವರ್ಲ್ಡ್

www.policeworldnews.com

ಸಿಂಹವಾಣಿ
ದಿನದಲ್ಲಿ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ. ಇಲ್ಲವಾದಲ್ಲಿ ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶದಿಂದ ವಂಚಿತರಾಗುತ್ತೀರಿ. ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.
--ಸ್ವಾಮಿ ವಿವೇಕಾನಂದ

ಪ್ರಾಥಮಿಕ ಶಾಲಾ 14 ವರ್ಷ ಒಳಗಿನ ಬಾಲಕ /ಬಾಲಕಿಯರ ಹಾವೇರಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿ.

ರಾಜ್ಯಮಟ್ಟದ ವಿಶೇಷ ಚೇತನರ ಕ್ರೀಡಾಕೂಟದಲ್ಲಿ ಕುಮಾರ್ ನಾಗೇಶ್ ಪ್ರಭು ಕೋಲಕಾರ ರಾಜ್ಯಕ್ಕೆ ಪ್ರಥಮ ಸ್ಥಾನ .
ಗ್ರಾಮೀಣ ವಿದ್ಯಾವರ್ಧಕ ಸಂಘ ಪ್ರೌಢಶಾಲೆ ನಿಡಗುಂದಿಯ ಹಳ್ಳಿ ಹುಡುಗನ ಹೈಟೆಕ್ ಸಾಧನೆ .
Published By: ಅಶೋಕ. ಗುಂಡಿನಮನಿ .ನಿಡಗುಂದಿ ತಾಲೂಕ ರಿಪೋರ್ಟರ್
Last Updated Date:  14-Feb-2023
ಕಲಾಸುದ್ದಿ

ನಿಡಗುಂದಿ : - ರಾಜ್ಯಮಟ್ಟದ ವಿಶೇಷ ಚೇತನರ ಕ್ರೀಡಾಕೂಟ 2022 - 23 ನೇ ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಛೇರಿ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕೊರಟಗೇರಿ ಯಲ್ಲಿ ನಡೆದ 2022 - 23 ನೇ ಸಾಲಿನ ದಿನಾಂಕ 11 ಮತ್ತು 12 - 2- 2023 ರಂದು ನಡೆದ ರಾಜ್ಯಮಟ್ಟದ ವಿಶೇಷ ಚೇತನರ ಕ್ರೀಡಾಕೂಟದಲ್ಲಿ ಗ್ರಾಮೀಣ ವಿದ್ಯಾವರ್ಧಕ ಸಂಘ ಪ್ರೌಢಶಾಲೆ ನಿಡಗುಂದಿ. ವಿದ್ಯಾರ್ಥಿಯಾದ ಕುಮಾರ ನಾಗೇಶ್ .ಪ್ರಭು.ಕೋಲಕಾರ ಉದ್ದ ಜಿಗಿತದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ ಮತ್ತು ವಿಜಯಪುರ ಜಿಲ್ಲೆಯ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾನೆ ಈ ಹಳ್ಳಿ ಹೈದನ ಸಾಧನಿ ಕಂಡು ಸಂಸ್ಥೆಯ ಚೇರಮನ್ನರಾದ ಶ್ರೀ ಎಸ್ ಜಿ ನಾಗಠಾಣ, ಕಾರ್ಯದರ್ಶಿಗಳಾದ ಶ್ರೀ ಬಿ ಎಸ್ ಮುಚ್ಚಂಡಿ, ನಿರ್ದೇಶಕರಾದ ಡಾ. ಅನೂಪ ಎಸ್.ನಾಗಠಾಣ, ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಸಂಸ್ಥೆಯ ಚೇರಮನ್ನರು ಈ ವಿದ್ಯಾರ್ಥಿಗೆ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುವ ತನಕ ಉಚಿತ ಶಿಕ್ಷಣ ನೀಡವ ಭರವಸೆ ನೀಡಿದ್ದಾರೆ.


kkkkkk


kkkkkk


ಇತ್ತೀಚಿನ ಸುದ್ದಿ
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img