logo

ಪೊಲೀಸ್ ವರ್ಲ್ಡ್

www.policeworldnews.com

ಸಿಂಹವಾಣಿ
ದಿನದಲ್ಲಿ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ. ಇಲ್ಲವಾದಲ್ಲಿ ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶದಿಂದ ವಂಚಿತರಾಗುತ್ತೀರಿ. ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.
--ಸ್ವಾಮಿ ವಿವೇಕಾನಂದ

ಪ್ರಾಥಮಿಕ ಶಾಲಾ 14 ವರ್ಷ ಒಳಗಿನ ಬಾಲಕ /ಬಾಲಕಿಯರ ಹಾವೇರಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿ.

ಟರ್ಕಿ- ಹನ್ನೊಂದನೆಯ ದಿನ ನಾಲ್ವರ ರಕ್ಷಣೆ, ಸಾವಿನ ಸಂಖ್ಯೆ 42,000.
Published By: ಆನಂದಕುಮಾರ ನಾಯಕ್ ಬಾಗಲಕೋಟ ತಾಲೂಕ ರಿಪೋರ್ಟ್
Last Updated Date:  19-Feb-2023
ಕಲಾಸುದ್ದಿ

ಹಯಾತ್ :- ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪನ ಸಂಭವಿಸಿದ ಸುಮಾರು 12 ದಿನಗಳ ನಂತರ, ರಕ್ಷಣಾ ಸಿಬ್ಬಂದಿ ಶುಕ್ರವಾರ ಒಬ್ಬ ವ್ಯಕ್ತಿಯನ್ನು ಅವಶೇಷಗಳಿಂದ ರಕ್ಷಿಸಿದ್ದಾರೆ. ಸಿರಿಯಾ ಗಡಿಯ ಬಳಿಯ ಹಟೇ ಪ್ರಾಂತ್ಯದಲ್ಲಿ ಭೂಕಂಪನ ಸಂಭವಿಸಿದ 278 ಗಂಟೆಗಳ ನಂತರ ಹಕನ್ ಯಾಸಿನೊಗ್ಲು (45) ಎಂಬ ವ್ಯಕ್ತಿಯನ್ನು ರಕ್ಷಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಹತಾಯ್ ಪ್ರಾಂತ್ಯದ ಅಂಟಾಕ್ಲಾ ನಗರದ ಬಹುಮಹಡಿ ಕಟ್ಟಡದ ಅವಶೇಷಗಳಿಂದ 17 ಶವಗಳನ್ನು 11ನೇ ದಿನ ಹೊರ ತೆಗೆಯಲಾಗಿದೆ. ಅಲ್ಲೇ ಒಂದು ಕೋಣೆಯಲ್ಲಿದ್ದ ನಾಲ್ವರನ್ನು ರಕ್ಷಿಸಿ ಜೀವಂತವಾಗಿ ಹೊರ ತಂದಿದ್ದಾರೆ. ಅವರನ್ನು ಕೂಡಲೆ ಅಂಟಕ್ಲಾ ಆಸ್ಪತ್ರೆಗೆ ಸಾಗಿಸಲಾಯಿತು 14ರ ಹರೆಯದ ಬಾಲಕ, 26ರ ಹರೆಯದ ಮಹಮ್ಮದ್ ಆಲಿ, 33ರ ಮುಸ್ತಫಾ ಅವ್ಸಿ ಹಾಗೂ ನೆಸ್ಲಿ ಎಂಬ ಮಹಿಳೆ ರಕ್ಷಿಸಲ್ಪಟ್ಟವರಾಗಿದ್ದಾರೆ.


kkkkkk


kkkkkk


ಇತ್ತೀಚಿನ ಸುದ್ದಿ
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img