logo

ಪೊಲೀಸ್ ವರ್ಲ್ಡ್

www.policeworldnews.com

ಸಿಂಹವಾಣಿ
ದಿನದಲ್ಲಿ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ. ಇಲ್ಲವಾದಲ್ಲಿ ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶದಿಂದ ವಂಚಿತರಾಗುತ್ತೀರಿ. ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.
--ಸ್ವಾಮಿ ವಿವೇಕಾನಂದ

ಪ್ರಾಥಮಿಕ ಶಾಲಾ 14 ವರ್ಷ ಒಳಗಿನ ಬಾಲಕ /ಬಾಲಕಿಯರ ಹಾವೇರಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿ.

47 ವರ್ಷಗಳ ಬಳಿಕ ಸಂತೋಷ್ ಟ್ರೋಫಿ ಫೈನಲ್‌ಗೆ ಕರ್ನಾಟಕ- ಫೈನಲ್ ಗೆಲ್ಲುವ ವಿಶ್ವಾಸ: ಸಚಿವ ಡಾ.ನಾರಾಯಣಗೌಡ.
Published By: ಆನಂದಕುಮಾರ ನಾಯಕ್ ಬಾಗಲಕೋಟ ತಾಲೂಕ ರಿಪೋರ್ಟ್
Last Updated Date:  04-Mar-2023
ಕಲಾಸುದ್ದಿ

ಬೆಂಗಳೂರು - : ಹೀರೋ ಸಂತೋಷ್ ಟ್ರೋಫಿ' ಟೂರ್ನಿಯಲ್ಲಿ 47 ವರ್ಷಗಳ ನಂತರ ಫೈನಲ್ ಪ್ರವೇಶಿಸಿರುವ ಕರ್ನಾಟಕ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. 1975-76ರಲ್ಲಿ ನಡೆದ ಟೂರ್ನಿಯಲ್ಲಿ ಕರ್ನಾಟಕ ತಂಡ ಕೊನೆಯ ಬಾರಿಗೆ ಫೈನಲ್ ಪ್ರವೇಶಿಸಿತ್ತು. ಇದೀಗ ಮತ್ತೊಮ್ಮೆ ಫೈನಲ್ ಪ್ರವೇಶಿಸಿರುವ ಕರ್ನಾಟಕ ಪುಟ್ಬಾಲ್ ತಂಡ, ಮಾರ್ಚ್ 4 ರಂದು ಮೇಘಾಲಯ ವಿರುದ್ಧ ಟ್ರೋಫಿ ಗೆಲ್ಲುವ ವಿಶ್ವಾಸವಿದೆ. 1968-69 ರಲ್ಲಿ ನಡೆದ ಸಂತೋಷ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದ ಕರ್ನಾಟಕ ಪುಟ್ಬಾಲ್ ತಂಡ, ಮೇಘಾಲಯವನ್ನು ಮಣಿಸುವ 54 ವರ್ಷಗಳ ಕಾಯುವಿಕೆಯನ್ನು ದೂರವಾಗಿಸಿ ಮತ್ತೊಮ್ಮೆ ಟ್ರೋಫಿ ಗೆಲ್ಲಲಿ ಎಂದು ಸಚಿವ ಡಾ.ನಾರಾಯಣಗೌಡ ಅವರು ಕರ್ನಾಟಕ ತಂಡಕ್ಕೆ ಶುಭ ಹಾರೈಸಿದ್ದಾರೆ‌‌


kkkkkk


kkkkkk


ಇತ್ತೀಚಿನ ಸುದ್ದಿ
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img